Skip to main content

Posts

Featured

ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ವೈಭವವಾಗಿ ನೆರವೇರಿತು.

ವಿಭೂತಿಹಳ್ಳಿ (ಆಲಮೇಲ), ಫೆ. 18, 2026:  ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ವಿಭೂತಿಹಳ್ಳಿ (ತಾ. ಆಲಮೇಲ) ಇಲ್ಲಿ 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವು ಬುಧವಾರ ಮಧ್ಯಾಹ್ನ 3.00 ಗಂಟೆಗೆ ಶಾಲಾ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ಷ. ಬ್ರ. ಆನಂದಲಿಂಗ ಶಿವಾಚಾರ್ಯರು, ಶ್ರೀ ಮಲ್ಲಿಕಾರ್ಜುನ ಗವಿಮಠ, ಮಾರ್ಸನಹಳ್ಳಿ ವಹಿಸಿದ್ದರು. ಉದ್ಘಾಟಕರಾಗಿ ನಾದ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರುಗಳಾದ ಶ್ರೀ ಸಿ. ಎಂ. ಬಂಡಗಾರ ಭಾಗವಹಿಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಶ್ರೀ ಪ್ರಭಾಕರ ಪಾಟೀಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಮನ್ವಯಾಧಿಕಾರಿಗಳಾದ ಶ್ರೀ ರವೀಂದ್ರ ಬಂತನಾಳ ಉಪಸ್ಥಿತರಿದ್ದರು. ಕಾರ್ಯಕ್ರಮವು 9ನೇ ತರಗತಿ ವಿದ್ಯಾರ್ಥಿನಿಯರಿಂದ  ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡಿತು.  ಬಳಿಕ ವಿದ್ಯಾರ್ಥಿನಿಯರಿಂದ ಸ್ವಾಗತ ಗೀತೆ ಮನಮೋಹಕವಾಗಿ ಮೂಡಿಬಂದಿತು. ಕಾರ್ಯಕ್ರಮವನ್ನು ಶಾಲೆಯ ಹಿಂದಿ ಶಿಕ್ಷಕರಾದ ಶ್ರೀ ಬಸವರಾಜ ಭೂತಿ ಅವರು ಸೊಗಸಾಗಿ ನಿರೂಪಿಸಿದರು. ಕನ್ನಡ ಶಿಕ್ಷಕರಾದ ಶ್ರೀ ಧರೆಪ್ಪ ಬಿರಾದಾರ ಸ್ವಾಗತ ಭಾಷಣ ಮಾಡಿದರು.  ಶಾಲೆಯ ವಾರ್ಷಿಕ ವರದಿಯನ್ನು ಶಿಕ್ಷಕಿ ಶ್ರೀಮತಿ ರೂಪಾ...

Latest Posts

ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಜಿಲ್ಲಾ ಉಪ ನಿರ್ದೇಶಕರಿಂದ ಗೌರವಯುತ ಭೇಟಿ: ವಿದ್ಯಾರ್ಥಿನಿಯರಿಗೆ ಪ್ರೇರಣೆ

ಸ್ನೇಹದ ಔತಣ – ಬಸವಕಲ್ಯಾಣ

ಕಣ್ಣಂಚಲಿ ತೊಟ್ಟಿಕ್ಕುವ ಆರ್ದ್ರ ಘಳಿಗೆ

ವಿಭೂತಿಹಳ್ಳಿ ಕಿತ್ತೂರು ಚೆನ್ನಮ್ಮ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಸರ್ವರಿಗೂ ಎಳ್ಳು ಅಮಾವಾಸ್ಯೆಯ ಹಾರ್ದಿಕ ಶುಭಾಶಯಗಳು.

KRCRS ಶಾಲೆ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ.

ಯಾದ್(ನೆನಪಪರ್ವತ)ಗಿರಿ

ಕಣ್ಮನಸೆಳೆಯುವ ಕಲ್ಯಾಣಿ ಏವೂರ

ಬರದ ಬರೆ